BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

Published : Jul 07, 2022, 03:29 PM ISTUpdated : Jul 07, 2022, 03:31 PM IST

 ಮಹದೇಶ್ವರ ಬೆಟ್ಟದ ದೊಡ್ಡಾಣೆ  ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ. ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ.

ಚಾಮರಾಜಪೇಟೆ (ಜು. 07): ಮಹದೇಶ್ವರ ಬೆಟ್ಟದ ದೊಡ್ಡಾಣೆ (Doddane) ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ (Roads) ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ. ಇದನ್ನ ಮನಗಂಡ ಅರಣ್ಯ ಇಲಾಖೆ ಜನವನ ಎಂಬ ಸಾರಿಗೆ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ದಿನದ 24 ಗಂಟೆ ಈ ವಾಹನದ ಸೇವೆ ಇರುವಂತೆ ವ್ಯವಸ್ಥೆ ಮಾಡಿದ್ದರು. ಗರ್ಭಿಣಿಯೊಬ್ಬರಿಗೆ ಮಧ್ಯರಾತ್ರಿ ಹೆರಿಗೆ ಬೇನೆ ಕಾಣಿಸಿಕೊಂಡಿತು. ನೆಟ್‌ವರ್ಕ್ ಸಮಸ್ಯೆಯಿಂದ ಜನವನ ವಾಹನವನ್ನು ಸಂಪರ್ಕಿಸಿದರೆ ಸಾಧ್ಯವಾಗಿಲ್ಲ. ಕೊನೆಗೆ ಡೋಲಿಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more