BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

Published : Jul 07, 2022, 03:29 PM ISTUpdated : Jul 07, 2022, 03:31 PM IST

 ಮಹದೇಶ್ವರ ಬೆಟ್ಟದ ದೊಡ್ಡಾಣೆ  ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ. ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ.

ಚಾಮರಾಜಪೇಟೆ (ಜು. 07): ಮಹದೇಶ್ವರ ಬೆಟ್ಟದ ದೊಡ್ಡಾಣೆ (Doddane) ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ (Roads) ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ. ಇದನ್ನ ಮನಗಂಡ ಅರಣ್ಯ ಇಲಾಖೆ ಜನವನ ಎಂಬ ಸಾರಿಗೆ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ದಿನದ 24 ಗಂಟೆ ಈ ವಾಹನದ ಸೇವೆ ಇರುವಂತೆ ವ್ಯವಸ್ಥೆ ಮಾಡಿದ್ದರು. ಗರ್ಭಿಣಿಯೊಬ್ಬರಿಗೆ ಮಧ್ಯರಾತ್ರಿ ಹೆರಿಗೆ ಬೇನೆ ಕಾಣಿಸಿಕೊಂಡಿತು. ನೆಟ್‌ವರ್ಕ್ ಸಮಸ್ಯೆಯಿಂದ ಜನವನ ವಾಹನವನ್ನು ಸಂಪರ್ಕಿಸಿದರೆ ಸಾಧ್ಯವಾಗಿಲ್ಲ. ಕೊನೆಗೆ ಡೋಲಿಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more