BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

Published : Jul 07, 2022, 03:29 PM ISTUpdated : Jul 07, 2022, 03:31 PM IST

 ಮಹದೇಶ್ವರ ಬೆಟ್ಟದ ದೊಡ್ಡಾಣೆ  ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ. ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ.

ಚಾಮರಾಜಪೇಟೆ (ಜು. 07): ಮಹದೇಶ್ವರ ಬೆಟ್ಟದ ದೊಡ್ಡಾಣೆ (Doddane) ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ (Roads) ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ. ಇದನ್ನ ಮನಗಂಡ ಅರಣ್ಯ ಇಲಾಖೆ ಜನವನ ಎಂಬ ಸಾರಿಗೆ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ದಿನದ 24 ಗಂಟೆ ಈ ವಾಹನದ ಸೇವೆ ಇರುವಂತೆ ವ್ಯವಸ್ಥೆ ಮಾಡಿದ್ದರು. ಗರ್ಭಿಣಿಯೊಬ್ಬರಿಗೆ ಮಧ್ಯರಾತ್ರಿ ಹೆರಿಗೆ ಬೇನೆ ಕಾಣಿಸಿಕೊಂಡಿತು. ನೆಟ್‌ವರ್ಕ್ ಸಮಸ್ಯೆಯಿಂದ ಜನವನ ವಾಹನವನ್ನು ಸಂಪರ್ಕಿಸಿದರೆ ಸಾಧ್ಯವಾಗಿಲ್ಲ. ಕೊನೆಗೆ ಡೋಲಿಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more