ಚಾಮರಾಜನಗರ: 'ಕೋಟಿ' ಒಡೆಯ ಮಾದಪ್ಪ, 2.57 ಕೋಟಿ ರೂ ಹುಂಡಿ ಸಂಗ್ರಹ

ಚಾಮರಾಜನಗರ: 'ಕೋಟಿ' ಒಡೆಯ ಮಾದಪ್ಪ, 2.57 ಕೋಟಿ ರೂ ಹುಂಡಿ ಸಂಗ್ರಹ

Published : May 15, 2022, 11:06 AM ISTUpdated : May 15, 2022, 11:39 AM IST

ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ (Male Maadeshwara Betta) ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 

ಚಾಮರಾಜನಗರ (ಮೇ. 15): ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ (Male Maadeshwara Betta) ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 

ಕೇವಲ 34 ದಿನಗಳಲ್ಲಿ 2,57,25,859 ನಗದು ಸಂಗ್ರಹವಾಗಿದೆ. ಇದರೊಟ್ಟಿಗೆ, 127 ಗ್ರಾಂ ಚಿನ್ನ, 3,447 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಹದೇಶ್ವರನಿಗೆ ಅರ್ಪಿಸಿದ್ದಾರೆ. ದಿನನಿತ್ಯದ ವಿವಿಧ ಸೇವಗಳನ್ನು ಹೊರತುಪಡಿಸಿ ಹುಂಡಿಯಲ್ಲೇ ಎರಡುವರೆ ಕೋಟಿ ಆದಾಯ ಬಂದಿದ್ದು ಕೊರೋನಾ ಬಳಿಕ ಭಕ್ತಸಾಗರವೇ ಬೆಟ್ಟಕ್ಕೆ ಹರಿದುಬರುತ್ತಿದೆ. ವಾರಾಂತ್ಯ ಹಾಗೂ ಸೋಮವಾರದಂದು ಚಿನ್ನದ ರಥ ಸೇವೆ ಮಾಡಲು ಕಿಕ್ಕಿರಿದು ಸೇರುತ್ತಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more