ಚಾಮರಾಜನಗರ: 'ಕೋಟಿ' ಒಡೆಯ ಮಾದಪ್ಪ, 2.57 ಕೋಟಿ ರೂ ಹುಂಡಿ ಸಂಗ್ರಹ

ಚಾಮರಾಜನಗರ: 'ಕೋಟಿ' ಒಡೆಯ ಮಾದಪ್ಪ, 2.57 ಕೋಟಿ ರೂ ಹುಂಡಿ ಸಂಗ್ರಹ

Published : May 15, 2022, 11:06 AM ISTUpdated : May 15, 2022, 11:39 AM IST

ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ (Male Maadeshwara Betta) ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 

ಚಾಮರಾಜನಗರ (ಮೇ. 15): ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ (Male Maadeshwara Betta) ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 

ಕೇವಲ 34 ದಿನಗಳಲ್ಲಿ 2,57,25,859 ನಗದು ಸಂಗ್ರಹವಾಗಿದೆ. ಇದರೊಟ್ಟಿಗೆ, 127 ಗ್ರಾಂ ಚಿನ್ನ, 3,447 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಹದೇಶ್ವರನಿಗೆ ಅರ್ಪಿಸಿದ್ದಾರೆ. ದಿನನಿತ್ಯದ ವಿವಿಧ ಸೇವಗಳನ್ನು ಹೊರತುಪಡಿಸಿ ಹುಂಡಿಯಲ್ಲೇ ಎರಡುವರೆ ಕೋಟಿ ಆದಾಯ ಬಂದಿದ್ದು ಕೊರೋನಾ ಬಳಿಕ ಭಕ್ತಸಾಗರವೇ ಬೆಟ್ಟಕ್ಕೆ ಹರಿದುಬರುತ್ತಿದೆ. ವಾರಾಂತ್ಯ ಹಾಗೂ ಸೋಮವಾರದಂದು ಚಿನ್ನದ ರಥ ಸೇವೆ ಮಾಡಲು ಕಿಕ್ಕಿರಿದು ಸೇರುತ್ತಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more