ಈದ್ಗಾ ಮೈದಾನ ಉಳಿವಿಗಾಗಿ ನಾಗರೀಕರಿಂದ ಈಗ ಹೊಸ ಅಭಿಯಾನ!

ಈದ್ಗಾ ಮೈದಾನ ಉಳಿವಿಗಾಗಿ ನಾಗರೀಕರಿಂದ ಈಗ ಹೊಸ ಅಭಿಯಾನ!

Published : Jul 20, 2022, 09:53 AM ISTUpdated : Jul 20, 2022, 09:56 AM IST

ಚಾಮರಾಜಪೇಟೆ ಈದ್ಗಾ ಮೈದಾನಕ್ಕಾಗಿ ನಾಗರೀಕ ಒಕ್ಕೂಟ ಪಟ್ಟು ಹಿಡಿದಿದೆ. ಈ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸುವ ತನಕ ಹೋರಾಟ ನಡೆಸುತ್ತೇವೆ ಎಂದು 50 ಸಾವಿರ ಜನರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಹಿ ಸಂಗ್ರಹ ಪ್ರತಿಯನ್ನು ಸಿಎಂ ಹಾಗೂ ರಾಜ್ಯಪಾಲರಿಗೆ ಕೊಡಲು ಮುಂದಾಗಿದ್ದಾರೆ. 

ಬೆಂಗಳೂರು (ಜು. 20): ಚಾಮರಾಜಪೇಟೆ ಈದ್ಗಾ ಮೈದಾನಕ್ಕಾಗಿ ನಾಗರೀಕ ಒಕ್ಕೂಟ ಪಟ್ಟು ಹಿಡಿದಿದೆ. ಈ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸುವ ತನಕ ಹೋರಾಟ ನಡೆಸುತ್ತೇವೆ ಎಂದು 50 ಸಾವಿರ ಜನರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಹಿ ಸಂಗ್ರಹ ಪ್ರತಿಯನ್ನು ಸಿಎಂ ಹಾಗೂ ರಾಜ್ಯಪಾಲರಿಗೆ ಕೊಡಲು ಮುಂದಾಗಿದ್ದಾರೆ. 

ಚಾಮರಾಜಪೇಟೆಯ ಆಟದ ಮೈದಾನ ಸರ್ಕಾರದ ಸ್ವತ್ತಾಗಿಯೇ ಉಳಿಯಬೇಕು. ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್‌ ಹೆಸರು ನಾಮಕಾರಣ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಈಗಾಗಲೇ ಬಂದ್ ಕೂಡಾ ನಡೆಸಿದೆ. ಈ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!