ಈದ್ಗಾ ಮೈದಾನ ಉಳಿವಿಗಾಗಿ ನಾಗರೀಕರಿಂದ ಈಗ ಹೊಸ ಅಭಿಯಾನ!

ಈದ್ಗಾ ಮೈದಾನ ಉಳಿವಿಗಾಗಿ ನಾಗರೀಕರಿಂದ ಈಗ ಹೊಸ ಅಭಿಯಾನ!

Published : Jul 20, 2022, 09:53 AM ISTUpdated : Jul 20, 2022, 09:56 AM IST

ಚಾಮರಾಜಪೇಟೆ ಈದ್ಗಾ ಮೈದಾನಕ್ಕಾಗಿ ನಾಗರೀಕ ಒಕ್ಕೂಟ ಪಟ್ಟು ಹಿಡಿದಿದೆ. ಈ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸುವ ತನಕ ಹೋರಾಟ ನಡೆಸುತ್ತೇವೆ ಎಂದು 50 ಸಾವಿರ ಜನರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಹಿ ಸಂಗ್ರಹ ಪ್ರತಿಯನ್ನು ಸಿಎಂ ಹಾಗೂ ರಾಜ್ಯಪಾಲರಿಗೆ ಕೊಡಲು ಮುಂದಾಗಿದ್ದಾರೆ. 

ಬೆಂಗಳೂರು (ಜು. 20): ಚಾಮರಾಜಪೇಟೆ ಈದ್ಗಾ ಮೈದಾನಕ್ಕಾಗಿ ನಾಗರೀಕ ಒಕ್ಕೂಟ ಪಟ್ಟು ಹಿಡಿದಿದೆ. ಈ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸುವ ತನಕ ಹೋರಾಟ ನಡೆಸುತ್ತೇವೆ ಎಂದು 50 ಸಾವಿರ ಜನರ ಸಹಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಹಿ ಸಂಗ್ರಹ ಪ್ರತಿಯನ್ನು ಸಿಎಂ ಹಾಗೂ ರಾಜ್ಯಪಾಲರಿಗೆ ಕೊಡಲು ಮುಂದಾಗಿದ್ದಾರೆ. 

ಚಾಮರಾಜಪೇಟೆಯ ಆಟದ ಮೈದಾನ ಸರ್ಕಾರದ ಸ್ವತ್ತಾಗಿಯೇ ಉಳಿಯಬೇಕು. ಮೈದಾನಕ್ಕೆ ಜಯಚಾಮರಾಜೇಂದ್ರ ಒಡೆಯರ್‌ ಹೆಸರು ನಾಮಕಾರಣ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಈಗಾಗಲೇ ಬಂದ್ ಕೂಡಾ ನಡೆಸಿದೆ. ಈ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!