ಪಾದರಾಯನಪುರ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿದ ಶಾಸಕ ಜಮೀರ್ ಅಹಮ್ಮದ್

ಪಾದರಾಯನಪುರ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿದ ಶಾಸಕ ಜಮೀರ್ ಅಹಮ್ಮದ್

Suvarna News   | Asianet News
Published : Apr 22, 2020, 03:46 PM IST

ಕಾಂಪೌಂಡ್ ಮೇಲೆ ಕುಳಿತು ಹಾಲು- ಆಹಾರದ ಕಿಟ್ ಸಮರ್ಪಕ ವಿತರಣೆಯ ಬಗ್ಗೆ ಜಮೀರ್ ಅಹಮ್ಮದ್ ಮಾಹಿತಿ ಪಡೆದರು. ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಎರಡು ದಿನಗಳ ಹಿಂದಷ್ಟೇ ದೊಂಬಿ ನಡೆಸಲಾಗಿತ್ತು.

ಬೆಂಗಳೂರು(ಏ.22): ಪಾದರಾಯನಪುರ ಬಿಬಿಎಂಪಿ ಕಚೇರಿಗೆ ಶಾಸಕ ಜಮೀರ್ ಅಹಮ್ಮದ್ ಖಾನ್ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. 

ಕಾಂಪೌಂಡ್ ಮೇಲೆ ಕುಳಿತು ಹಾಲು- ಆಹಾರದ ಕಿಟ್ ಸಮರ್ಪಕ ವಿತರಣೆಯ ಬಗ್ಗೆ ಜಮೀರ್ ಅಹಮ್ಮದ್ ಮಾಹಿತಿ ಪಡೆದರು. ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಎರಡು ದಿನಗಳ ಹಿಂದಷ್ಟೇ ದೊಂಬಿ ನಡೆಸಲಾಗಿತ್ತು.

ಮಂಗಳವಾರವಷ್ಟೇ ಸಾಮಾಜಿಕ ಅಂತರ ಮರೆತು ಓಡಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದೀಗ ಜಮೀರ್ ಕೊನೆಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!