ಪಾದರಾಯನಪುರ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿದ ಶಾಸಕ ಜಮೀರ್ ಅಹಮ್ಮದ್

ಪಾದರಾಯನಪುರ ಬಿಬಿಎಂಪಿ ಕಚೇರಿಗೆ ಭೇಟಿ ನೀಡಿದ ಶಾಸಕ ಜಮೀರ್ ಅಹಮ್ಮದ್

Suvarna News   | Asianet News
Published : Apr 22, 2020, 03:46 PM IST

ಕಾಂಪೌಂಡ್ ಮೇಲೆ ಕುಳಿತು ಹಾಲು- ಆಹಾರದ ಕಿಟ್ ಸಮರ್ಪಕ ವಿತರಣೆಯ ಬಗ್ಗೆ ಜಮೀರ್ ಅಹಮ್ಮದ್ ಮಾಹಿತಿ ಪಡೆದರು. ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಎರಡು ದಿನಗಳ ಹಿಂದಷ್ಟೇ ದೊಂಬಿ ನಡೆಸಲಾಗಿತ್ತು.

ಬೆಂಗಳೂರು(ಏ.22): ಪಾದರಾಯನಪುರ ಬಿಬಿಎಂಪಿ ಕಚೇರಿಗೆ ಶಾಸಕ ಜಮೀರ್ ಅಹಮ್ಮದ್ ಖಾನ್ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. 

ಕಾಂಪೌಂಡ್ ಮೇಲೆ ಕುಳಿತು ಹಾಲು- ಆಹಾರದ ಕಿಟ್ ಸಮರ್ಪಕ ವಿತರಣೆಯ ಬಗ್ಗೆ ಜಮೀರ್ ಅಹಮ್ಮದ್ ಮಾಹಿತಿ ಪಡೆದರು. ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಎರಡು ದಿನಗಳ ಹಿಂದಷ್ಟೇ ದೊಂಬಿ ನಡೆಸಲಾಗಿತ್ತು.

ಮಂಗಳವಾರವಷ್ಟೇ ಸಾಮಾಜಿಕ ಅಂತರ ಮರೆತು ಓಡಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದೀಗ ಜಮೀರ್ ಕೊನೆಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.


 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ