Night Curfew ಸಮಯ ಬದಲಾವಣೆ ಮಾಡಿ:  ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ

Night Curfew ಸಮಯ ಬದಲಾವಣೆ ಮಾಡಿ: ಉದ್ಯಮಿಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ

Suvarna News   | Asianet News
Published : Jan 27, 2022, 12:31 PM ISTUpdated : Jan 27, 2022, 12:34 PM IST

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅದರ ತೀವ್ರತೆ ಹೆಚ್ಚಾಗಿಲ್ಲ. ಹೀಗಾಗಿ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂನ ಸರ್ಕಾರ ತೆರವುಗೊಳಿಸಿದೆ. ಸದ್ಯ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಸಮಯ ವಿಸ್ತರಣೆ ಮಾಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಲು ಮುಂದಾಗಿವೆ. 

ಬೆಂಗಳೂರು (ಜ.27): ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಅದರ ತೀವ್ರತೆ ಹೆಚ್ಚಾಗಿಲ್ಲ. ಹೀಗಾಗಿ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ (Weekend Curfew) ಸರ್ಕಾರ ತೆರವುಗೊಳಿಸಿದೆ. ಸದ್ಯ ನೈಟ್ ಕರ್ಫ್ಯೂ (Night Curfew) ಜಾರಿಯಲ್ಲಿದ್ದು, ಸಮಯ ವಿಸ್ತರಣೆ ಮಾಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಲು ಮುಂದಾಗಿವೆ. ರಾತ್ರಿ 11.30 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಮನವಿ ಸಲ್ಲಿಸಲು ವಿವಿಧ ವಲಯಗಳ ಉದ್ಯಮಿಗಳು ನಿರ್ಧರಿಸಿದ್ದಾರೆ.

Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

ವಾರದ 7 ದಿನವೂ ಇದೇ ಸಮಯ ಜಾರಿಗೆ ಒತ್ತಾಯಿಸುತ್ತಿದ್ದು, ಈ ವಾರದಲ್ಲಿ ಉದ್ಯಮಿಗಳು ಮುಖ್ಯಮಂತ್ರಿಗೆ ಈ ಬಗ್ಗೆ ಭೇಟಿ ಮಾಡಿ ಮನವಿ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇದೆ. ಆದರೆ ಈ ಸಮಯವನ್ನು ಒಂದೂವರೆ ಗಂಟೆ ಮುಂದೂಡಿಕೆ ಮಾಡುವಂತೆ ಹೋಟೆಲ್ ಮಾಲೀಕರ ಸಂಘ, ಬಾರ್, ಪಬ್ ಆ್ಯಂಡ್ ರೆಸ್ಟೊರೆಂಟ್, ಕಲ್ಯಾಣ ಮಂಟಪದ ಮಾಲೀಕರು, ಥಿಯೇಟರ್ ಮಾಲೀಕರು, ಬೀದಿ ಬದಿ ವ್ಯಾಪಾರಿಗಳ ಸಂಘ, ಕ್ಯಾಟರಿಂಗ್ ಉದ್ಯಮದವರು ಸೇರಿದಂತೆ ಹಲವು ಸಂಘಟನೆಗಳಿಂದ ಸಿಎಂಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more