ಸಿಪಿ ಯೋಗೇಶ್ವರ್ ವಿರುದ್ದ ಗೆದ್ದು ಬೀಗ್ತಾರ ನಿಖಿಲ್ ಕುಮಾರಸ್ವಾಮಿ? ಚನ್ನಪಟ್ಟಣದ ಚದುರಂಗ!

ಸಿಪಿ ಯೋಗೇಶ್ವರ್ ವಿರುದ್ದ ಗೆದ್ದು ಬೀಗ್ತಾರ ನಿಖಿಲ್ ಕುಮಾರಸ್ವಾಮಿ? ಚನ್ನಪಟ್ಟಣದ ಚದುರಂಗ!

Published : Oct 24, 2024, 11:51 PM ISTUpdated : Oct 24, 2024, 11:53 PM IST

ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಘೋಷಿಸಿದ ಬಿಎಸ್‌ವೈ, ಶಿಗ್ಗಾಂವಿಯಲ್ಲಿ 6ನೇ ಬಾರಿ ಮುಸ್ಲಿಮ್ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ವಿರುದ್ಧ ಸಿದ್ದರಾಮಯ್ಯ ಮೇಲ್ಮನವಿ, ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಯ ಸೀಟು ಹಂಚಿಕೆ, ಸರ್ವರಿಗೆ ಸಮಪಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ರಣಾಂಗಣ ರಂಗೇರಿದೆ. ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾದರೆ, ಇತ್ತ ಬಿಜಿಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಇಬ್ಬರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಮೇಲ್ನೋಟಕ್ಕೆ ಇದು ನಿಖಿಲ್ ವರ್ಸಸ್ ಯೋಗೇಶ್ವರ್ ಆಗಿದ್ದರೂ ಇದರ ಹಿಂದೆ ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖರ ಹೋರಾಟವಾಗಿದೆ. ಹೆಚ್‌ಡಿ ಕಮಾರಸ್ವಾಮಿಗೆ ಇದು ಪ್ರತಿಷ್ಠೆಯ ಕದನವಾಗಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more