News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

Published : Nov 14, 2024, 11:26 PM IST

ಚನ್ನಪಟ್ಟಣ ಉಪಚುನಾವಣೆಯ ಬಳಿಕ ರಿಸಲ್ಟ್‌ ಬಗ್ಗೆ ಕುತೂಹಲ ಆರಂಭವಾಗಿದೆ. ಇದರ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಫಲಿತಾಂಶಕ್ಕೂ ಮುನ್ನವೇ ಸೋಲಿನ ಮಾತನಾಡಿದ್ದಾರೆ.
 

ಬೆಂಗಳೂರು (ನ.14): ಫಲಿತಾಂಶಕ್ಕೂ ಮುನ್ನವೇ ಸಿ.ಪಿ ಯೋಗೇಶ್ವರ್​ ಸೋಲಿನ ಮಾತಾಡಿದ್ದಾರೆ. ಜಮೀರ್ ಹೇಳಿಕೆಯಿಂದ ನಷ್ಟ ಎಂದು ನಿರಾಸೆ ತೋಡಿಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ​ ವರ್ಕೌಟ್ ಆಯ್ತಾ  ಎನ್ನುವ ಕುತೂಹಲ ಎದುರಾಗಿದೆ.

ಗುರುವಾರ ಮಾತನಾಡಿದ ಸಿಪಿ ಯೋಗೇಶ್ವರ್‌, ಜಮೀರ್‌ ಅವರ ಹೇಳಿಕೆಯಿಂದ ಕೆಲವು ಮತಗಳಿಗೆ ನಷ್ಟವಾಗಿದೆ ಅನ್ನೋದನ್ನ ಒಪ್ಪಿಕೊಂಡಿದ್ದಾರೆ. ಯಾರೇ ಗೆದ್ದರೂ ಅದರ ಅಂತರ ತೀರಾ ಕಡಿಮೆಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ಪರಸಂಗದ ಗೆಂಡೆತಿಮ್ಮ ಸಿನಿಮಾದ 'ಮರಕಣಿ' ರೀಟಾ ಅಂಚನ್‌ ನಿಧನ

ಇನ್ನೊಂದೆಡೆ ಕರ್ನಾಟಕ ರಾಜಕೀಯದಲ್ಲಿ  50 ಕೋಟಿ ಆಫರ್ ಹೇಳಿಕೆ ಕಿಚ್ಚೆಬ್ಬಿಸಿದೆ. ತನಿಖೆ ನಡೆಸಿ ಸಾಕ್ಷ್ಯ ಕೊಡಿ ಎಂದು ಬಿಜೆಪಿ ಸವಾಲ್ ಎಸೆದಿದೆ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಿಜ ಎಂದು ಸಚಿವರ ಸಮರ್ಥನೆ ಮಾಡಿಕೊಂಡಿದ್ದಾರೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more