News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

Published : Nov 14, 2024, 11:26 PM IST

ಚನ್ನಪಟ್ಟಣ ಉಪಚುನಾವಣೆಯ ಬಳಿಕ ರಿಸಲ್ಟ್‌ ಬಗ್ಗೆ ಕುತೂಹಲ ಆರಂಭವಾಗಿದೆ. ಇದರ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಫಲಿತಾಂಶಕ್ಕೂ ಮುನ್ನವೇ ಸೋಲಿನ ಮಾತನಾಡಿದ್ದಾರೆ.
 

ಬೆಂಗಳೂರು (ನ.14): ಫಲಿತಾಂಶಕ್ಕೂ ಮುನ್ನವೇ ಸಿ.ಪಿ ಯೋಗೇಶ್ವರ್​ ಸೋಲಿನ ಮಾತಾಡಿದ್ದಾರೆ. ಜಮೀರ್ ಹೇಳಿಕೆಯಿಂದ ನಷ್ಟ ಎಂದು ನಿರಾಸೆ ತೋಡಿಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ​ ವರ್ಕೌಟ್ ಆಯ್ತಾ  ಎನ್ನುವ ಕುತೂಹಲ ಎದುರಾಗಿದೆ.

ಗುರುವಾರ ಮಾತನಾಡಿದ ಸಿಪಿ ಯೋಗೇಶ್ವರ್‌, ಜಮೀರ್‌ ಅವರ ಹೇಳಿಕೆಯಿಂದ ಕೆಲವು ಮತಗಳಿಗೆ ನಷ್ಟವಾಗಿದೆ ಅನ್ನೋದನ್ನ ಒಪ್ಪಿಕೊಂಡಿದ್ದಾರೆ. ಯಾರೇ ಗೆದ್ದರೂ ಅದರ ಅಂತರ ತೀರಾ ಕಡಿಮೆಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ಪರಸಂಗದ ಗೆಂಡೆತಿಮ್ಮ ಸಿನಿಮಾದ 'ಮರಕಣಿ' ರೀಟಾ ಅಂಚನ್‌ ನಿಧನ

ಇನ್ನೊಂದೆಡೆ ಕರ್ನಾಟಕ ರಾಜಕೀಯದಲ್ಲಿ  50 ಕೋಟಿ ಆಫರ್ ಹೇಳಿಕೆ ಕಿಚ್ಚೆಬ್ಬಿಸಿದೆ. ತನಿಖೆ ನಡೆಸಿ ಸಾಕ್ಷ್ಯ ಕೊಡಿ ಎಂದು ಬಿಜೆಪಿ ಸವಾಲ್ ಎಸೆದಿದೆ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಿಜ ಎಂದು ಸಚಿವರ ಸಮರ್ಥನೆ ಮಾಡಿಕೊಂಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more