News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?

Published : Nov 14, 2024, 11:26 PM IST

ಚನ್ನಪಟ್ಟಣ ಉಪಚುನಾವಣೆಯ ಬಳಿಕ ರಿಸಲ್ಟ್‌ ಬಗ್ಗೆ ಕುತೂಹಲ ಆರಂಭವಾಗಿದೆ. ಇದರ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಫಲಿತಾಂಶಕ್ಕೂ ಮುನ್ನವೇ ಸೋಲಿನ ಮಾತನಾಡಿದ್ದಾರೆ.
 

ಬೆಂಗಳೂರು (ನ.14): ಫಲಿತಾಂಶಕ್ಕೂ ಮುನ್ನವೇ ಸಿ.ಪಿ ಯೋಗೇಶ್ವರ್​ ಸೋಲಿನ ಮಾತಾಡಿದ್ದಾರೆ. ಜಮೀರ್ ಹೇಳಿಕೆಯಿಂದ ನಷ್ಟ ಎಂದು ನಿರಾಸೆ ತೋಡಿಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ​ ವರ್ಕೌಟ್ ಆಯ್ತಾ  ಎನ್ನುವ ಕುತೂಹಲ ಎದುರಾಗಿದೆ.

ಗುರುವಾರ ಮಾತನಾಡಿದ ಸಿಪಿ ಯೋಗೇಶ್ವರ್‌, ಜಮೀರ್‌ ಅವರ ಹೇಳಿಕೆಯಿಂದ ಕೆಲವು ಮತಗಳಿಗೆ ನಷ್ಟವಾಗಿದೆ ಅನ್ನೋದನ್ನ ಒಪ್ಪಿಕೊಂಡಿದ್ದಾರೆ. ಯಾರೇ ಗೆದ್ದರೂ ಅದರ ಅಂತರ ತೀರಾ ಕಡಿಮೆಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.

ಪರಸಂಗದ ಗೆಂಡೆತಿಮ್ಮ ಸಿನಿಮಾದ 'ಮರಕಣಿ' ರೀಟಾ ಅಂಚನ್‌ ನಿಧನ

ಇನ್ನೊಂದೆಡೆ ಕರ್ನಾಟಕ ರಾಜಕೀಯದಲ್ಲಿ  50 ಕೋಟಿ ಆಫರ್ ಹೇಳಿಕೆ ಕಿಚ್ಚೆಬ್ಬಿಸಿದೆ. ತನಿಖೆ ನಡೆಸಿ ಸಾಕ್ಷ್ಯ ಕೊಡಿ ಎಂದು ಬಿಜೆಪಿ ಸವಾಲ್ ಎಸೆದಿದೆ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಿಜ ಎಂದು ಸಚಿವರ ಸಮರ್ಥನೆ ಮಾಡಿಕೊಂಡಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more