ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ  ದೋಸ್ತಿಯಾಗ್ತಾರಾ ಡಿಕೆ?

ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ ದೋಸ್ತಿಯಾಗ್ತಾರಾ ಡಿಕೆ?

Published : Oct 22, 2024, 07:46 PM IST

ಟಿಕೆಟ್‌ ಕೊಡೋದಾದ್ರೆ ಕಮಲ ಚಿಹ್ನೆಯಲ್ಲಿ ಕೊಡಿ. ಇಲ್ಲವಾದ್ರೆ ಪಕ್ಷೇತರನಾಗಿ ನಿಲ್ತೇನೆ ಎನ್ನುವ ಸೈನಿಕನ ಹಠ ಈಗ ರಾಜ್ಯ ರಾಜಕಾರಣದಲ್ಲಿ ಹಾಟ್‌ ಟಾಪಿಕ್‌ ಆಗಿದೆ. ಬಿಜೆಪಿ ಎಂ.ಎಲ್.ಸಿ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ಅವರ ಮುಂದಿನ ನಡೆ ಏನು ಅನ್ನೋದರ ಬಗ್ಗೆ ಕುತೂಹಲ ಆರಂಭವಾಗಿದೆ.
 

ಬೆಂಗಳೂರು (ಅ.22): ಕೊಟ್ಟರೆ ಕಮಲ. ಬಿಟ್ಟರೆ ಪಕ್ಷೇತರ. ಚನ್ನಪಟ್ಟಣ ರಣಕಣದಲ್ಲಿ ಇದು ಸೈನಿಕನ ಹಠ. ಟಿಕೆಟ್‌ಗಾಗಿ ಮೈತ್ರಿ ಜೊತೆ ಕುಸ್ತಿಗೆ ಇಳಿದಿರುವ ಯೋಗೇಶ್ವರ್‌ಗೆ ದೋಸ್ತಿಯಾಗ್ತಾರಾ ಡಿಕೆ ಶಿವಕುಮಾರ್‌ ಅನ್ನೋ ಪ್ರಶ್ನೆಯೂ ಎದ್ದಿದೆ.

ಸಿಪಿವೈ ಈಗಾಗಲೇ ಬಿಜೆಪಿ ಎಂಎಲ್​ಸಿ​ ಸ್ಥಾನಕ್ಕೆ ರಾಜೀನಾಮೆ. ಹಿರಿಯ ನಾಯಕರ ಮೇಲೆಯೇ ಅವರು ಗರಂ ಆಗಿದ್ದಾರೆ. ಮೈತ್ರಿ ಮೇಲೆ ಮುನಿಸಿಕೊಂಡಿರೋ ಸೈನಿಕನ ಮುಂದಿರೋದು ಯಾವ ಹಾದಿ ಅನ್ನೋ ಕುತೂಹಲ ಎಲ್ಲರಲ್ಲಿದೆ. ಕರುನಾಡ ಚಿತ್ತವನ್ನ  ತನ್ನತ್ತ ಸೆಳೆದಿರುವ ಬೊಂಬೆನಾಡಿನಲ್ಲಿ ಈಗ ಶುರುವಾಗಿರೋದು ನಿಜವಾದ ರಾಜಕೀಯ ಚದುರಂಗದಾಟ.

ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

ಸಿ.ಪಿ.ಯೋಗೇಶ್ವರ್ ಮುಂದಿನ ನಡೆ ಏನು ಅಂತ ಎಲ್ಲರೂ ನೋಡ್ತಿರುವಾಗ, ಅವರು ತಮ್ಮ ಪಕ್ಷದ ಹಿರಿಯ ನಾಯಕರ ಮೇಲೆಯೇ ಹರಿಹಾಯ್ದಿದ್ದಾರೆ. ಜೊತೆಗೆ, ಕಾಂಗ್ರೆಸ್​ ಮೇಲೆ ಕೊಂಚ ಸಾಫ್ಟ್ ಆಗಿದ್ದಾರೆ. ಇದರ ಹಿಂದಿರೋ ಆ ತಂತ್ರವೇನು ಅನ್ನೋ ಪ್ರಶ್ನೆಯೇ ಎಲ್ಲರಲ್ಲಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more