ಬೆಂಕಿಯಿಂದ ಬಾಣಲೆಗೆ ಕಾರ್ಮಿಕರು, ಬಸ್‌ ಹತ್ತಬೇಕಾದ್ರೆ ಕೊಡಬೇಕು ಚಾರ್ಜು!

ಬೆಂಕಿಯಿಂದ ಬಾಣಲೆಗೆ ಕಾರ್ಮಿಕರು, ಬಸ್‌ ಹತ್ತಬೇಕಾದ್ರೆ ಕೊಡಬೇಕು ಚಾರ್ಜು!

Suvarna News   | Asianet News
Published : May 01, 2020, 07:17 PM ISTUpdated : May 01, 2020, 07:18 PM IST
  • ತಮ್ಮ ಊರಿಗೆ ಮರಳಲು ನೂರಾರು ಸಂಖ್ಯೆಯಲ್ಲಿ ಬಂದ ಕಾರ್ಮಿಕರು
  • ಕಂದಾಯ ಭವನದಲ್ಲಿ ಜಮಾಯಿಸಿದ ಬೇರೆ ಬೇರೆ ಜಿಲ್ಲೆ ಜನ
  • ನಿನ್ನೆವರೆಗೆ ಫ್ರೀ ಇದ್ದ ಸೇವೆಗೆ ಈಗ ಕೊಡ್ಬೇಕಂತೆ ಚಾರ್ಜು!

ಬೆಂಗಳೂರು (ಮೇ.01): ಲಾಕ್‌ಡೌನ್‌ನಿಂದಾಗಿ ನಗರಗಳಲ್ಲಿ ಸಿಲುಕಿರುವ ಜನರಿಗೆ, ತಮ್ಮ ಊರಿಗೆ ಮರಳಲು  ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಅದರ ಬೆನ್ನಲ್ಲೇ ಬೆಂಗಳೂರಿನ ಕಂದಾಯ ಭವನದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಬಂದು ಸೇರಿದ್ದಾರೆ. ಆದರೆ ನಿನ್ನೆವರೆಗೆ ಫ್ರೀ ಇದ್ದ ಸೇವೆಗೆ ಈಗ  ದುಡ್ಡುಕೊಡಬೇಕೆಂತೆ. ಮಕ್ಕಳು ಮರಿಗಳೊಂದಿಗೆ ಬಂದ ಮಹಿಳೆಯರು ಈಗ ಮತ್ತೆ ಪರದಾಡುವಂತಾಗಿದೆ.

ಇದನ್ನೂ ನೋಡಿ | ಕಾರ್ಮಿಕರ ನೆರವಿಗೆ ನೇಮಿಸಿದ ನೋಡಲ್ ಅಧಿಕಾರಿಗಳೇ ನಾಪತ್ತೆ!...
ಬಳ್ಳಾರಿ ಪ್ರವಾಸಿಗರಿಗೆ ಉತ್ತರಖಂಡದಲ್ಲಿ ಆಸರೆಯಾದ ಕನ್ನಡದ ಐಪಿಎಸ್ ಅಧಿಕಾರಿ.

"

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!