Kodimutt Shree Predicts  ಕೊರೋನಾ, ಭೂಕಂಪ ಆಯ್ತು,  ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Kodimutt Shree Predicts ಕೊರೋನಾ, ಭೂಕಂಪ ಆಯ್ತು, ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Published : Feb 12, 2022, 07:03 PM IST

ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ, (ಫೆ.12): ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

ಚಿಕ್ಕಬಳ್ಳಾಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಶ್ರೀಗಳು ಸುದ್ದಿಗಾರರ ಜೊತೆ ಮಾತನಾಡಿ, ಗಾಳಿ ಗಂಡಾಂತರವೂ ಮನುಷ್ಯನಿಗೆ ಅಪಾಯಕಾರಿ ತಂದೊಡ್ಡಲಿದೆ. ಗಾಳಿ ಗಂಡಾಂತರ ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿ ತಂದೊಡ್ಡಲಿದೆ ಎಂದು ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more