Kodimutt Shree Predicts  ಕೊರೋನಾ, ಭೂಕಂಪ ಆಯ್ತು,  ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Kodimutt Shree Predicts ಕೊರೋನಾ, ಭೂಕಂಪ ಆಯ್ತು, ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Published : Feb 12, 2022, 07:03 PM IST

ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ, (ಫೆ.12): ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

ಚಿಕ್ಕಬಳ್ಳಾಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಶ್ರೀಗಳು ಸುದ್ದಿಗಾರರ ಜೊತೆ ಮಾತನಾಡಿ, ಗಾಳಿ ಗಂಡಾಂತರವೂ ಮನುಷ್ಯನಿಗೆ ಅಪಾಯಕಾರಿ ತಂದೊಡ್ಡಲಿದೆ. ಗಾಳಿ ಗಂಡಾಂತರ ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿ ತಂದೊಡ್ಡಲಿದೆ ಎಂದು ಹೇಳಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more