Kodimutt Shree Predicts  ಕೊರೋನಾ, ಭೂಕಂಪ ಆಯ್ತು,  ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Kodimutt Shree Predicts ಕೊರೋನಾ, ಭೂಕಂಪ ಆಯ್ತು, ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Published : Feb 12, 2022, 07:03 PM IST

ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ, (ಫೆ.12): ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

ಚಿಕ್ಕಬಳ್ಳಾಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಶ್ರೀಗಳು ಸುದ್ದಿಗಾರರ ಜೊತೆ ಮಾತನಾಡಿ, ಗಾಳಿ ಗಂಡಾಂತರವೂ ಮನುಷ್ಯನಿಗೆ ಅಪಾಯಕಾರಿ ತಂದೊಡ್ಡಲಿದೆ. ಗಾಳಿ ಗಂಡಾಂತರ ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿ ತಂದೊಡ್ಡಲಿದೆ ಎಂದು ಹೇಳಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more