Kodimutt Shree Predicts  ಕೊರೋನಾ, ಭೂಕಂಪ ಆಯ್ತು,  ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Kodimutt Shree Predicts ಕೊರೋನಾ, ಭೂಕಂಪ ಆಯ್ತು, ಕಾದಿದೆ ಗಾಳಿ ಗಂಡಾಂತರ: ಕೋಡಿಶ್ರೀ ಭವಿಷ್ಯ

Published : Feb 12, 2022, 07:03 PM IST

ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ, (ಫೆ.12): ಜನರಿಗೆ ಬುದ್ಧಿ ಕಲಿಸಲು ಕೊರೋನಾ ಬಂತು, ಜಲಗಂಡಾಂತರವೂ ಬಂದು ಹೋಗಿದೆ. ಮುಂದೆ ರಾಜ್ಯವನ್ನು ಗಾಳಿ ಗಂಡಾಂತರವೂ ಜನರನ್ನು ಕಾಡಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

ಚಿಕ್ಕಬಳ್ಳಾಪುರ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಶ್ರೀಗಳು ಸುದ್ದಿಗಾರರ ಜೊತೆ ಮಾತನಾಡಿ, ಗಾಳಿ ಗಂಡಾಂತರವೂ ಮನುಷ್ಯನಿಗೆ ಅಪಾಯಕಾರಿ ತಂದೊಡ್ಡಲಿದೆ. ಗಾಳಿ ಗಂಡಾಂತರ ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿ ತಂದೊಡ್ಡಲಿದೆ ಎಂದು ಹೇಳಿದರು.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more