ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!

ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!

Suvarna News   | Asianet News
Published : May 12, 2020, 12:00 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು(ಮೇ.12): ಇಂದು ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಡಬಲ್ ಶಾಕ್ ಎದುರಾಗಿದ್ದು, ಎರಡು ಜಿಲ್ಲೆಗಳಲ್ಲಿ 2 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಂದೊಂದು ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದ ವ್ಯಕ್ತಿಗೂ ಕೊರೋನಾ ಸೋಂಕು ತಗುಲಿದೆ. ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್‌ನಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!