ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!

ಕರ್ನಾಟಕಕ್ಕೆ ಡಬಲ್ ಶಾಕ್: 2 ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಸೋಂಕು..!

Suvarna News   | Asianet News
Published : May 12, 2020, 12:00 PM IST

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು(ಮೇ.12): ಇಂದು ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಡಬಲ್ ಶಾಕ್ ಎದುರಾಗಿದ್ದು, ಎರಡು ಜಿಲ್ಲೆಗಳಲ್ಲಿ 2 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಂದೊಂದು ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣೆಯಲ್ಲಿ ತಂದೆಯಿಂದ ಮಗನಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ತಂದೆ, ಮಗ ಹಾಗೂ ಮೊಮ್ಮಗ ಸೇರಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಂತಾಗಿದೆ. ಇನ್ನು ಬಳ್ಳಾರಿಯ ಕಂಪ್ಲಿಯಲ್ಲಿ ಹೊಸ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದ ವ್ಯಕ್ತಿಗೂ ಕೊರೋನಾ ಸೋಂಕು ತಗುಲಿದೆ. ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್‌ನಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ