ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

Suvarna News   | Asianet News
Published : Nov 25, 2020, 03:31 PM ISTUpdated : Nov 25, 2020, 04:31 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. 

ಬೆಂಗಳೂರು (ನ. 25): ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಪಿಂಚಣಿ ಬರದೇ ಜೀವನ ನಡೆಸುವುದು ಕಷ್ಟವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. 

ಮೂವರೂ ಕೂಡಾ ಪದವಿಯನ್ನು ಮುಗಿಸಿದ್ದಾರೆ. ಕೆಲಸವಿಲ್ಲದೇ, ಆದಾಯವಿಲ್ಲದೇ ಮನೆಯಲ್ಲಿ ಕುಳಿತಿದ್ದಾರೆ. ಪಿಂಚಣಿ ಕೂಡಾ ಬರದೇ ಜೀವನ ದುಸ್ತರವಾಗಿದೆ. ಇವರಿಗೊಂದು ಕೆಲಸ ಸಿಕ್ಕಿದರೆ ಅನುಕೂಲವಾಗುವುದು. ಅಧಿಕಾರಿಗಳೇ, ಅಲಸ್ಯ ಬಿಡಿ. ನಿಮ್ಮ ಕರ್ತವ್ಯ ನಿರ್ವಹಿಸಿ. ಈ ಕುಟುಂಬಕ್ಕೆ ನಿಮ್ಮ ವ್ಯಾಪ್ತಿಯಲ್ಲಾಗುವ ಸಹಾಯ ಮಾಡಿ..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?