ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

Suvarna News   | Asianet News
Published : Nov 25, 2020, 03:31 PM ISTUpdated : Nov 25, 2020, 04:31 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. 

ಬೆಂಗಳೂರು (ನ. 25): ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಪಿಂಚಣಿ ಬರದೇ ಜೀವನ ನಡೆಸುವುದು ಕಷ್ಟವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. 

ಮೂವರೂ ಕೂಡಾ ಪದವಿಯನ್ನು ಮುಗಿಸಿದ್ದಾರೆ. ಕೆಲಸವಿಲ್ಲದೇ, ಆದಾಯವಿಲ್ಲದೇ ಮನೆಯಲ್ಲಿ ಕುಳಿತಿದ್ದಾರೆ. ಪಿಂಚಣಿ ಕೂಡಾ ಬರದೇ ಜೀವನ ದುಸ್ತರವಾಗಿದೆ. ಇವರಿಗೊಂದು ಕೆಲಸ ಸಿಕ್ಕಿದರೆ ಅನುಕೂಲವಾಗುವುದು. ಅಧಿಕಾರಿಗಳೇ, ಅಲಸ್ಯ ಬಿಡಿ. ನಿಮ್ಮ ಕರ್ತವ್ಯ ನಿರ್ವಹಿಸಿ. ಈ ಕುಟುಂಬಕ್ಕೆ ನಿಮ್ಮ ವ್ಯಾಪ್ತಿಯಲ್ಲಾಗುವ ಸಹಾಯ ಮಾಡಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ