ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

Suvarna News   | Asianet News
Published : Nov 25, 2020, 03:31 PM ISTUpdated : Nov 25, 2020, 04:31 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. 

ಬೆಂಗಳೂರು (ನ. 25): ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಪಿಂಚಣಿ ಬರದೇ ಜೀವನ ನಡೆಸುವುದು ಕಷ್ಟವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. 

ಮೂವರೂ ಕೂಡಾ ಪದವಿಯನ್ನು ಮುಗಿಸಿದ್ದಾರೆ. ಕೆಲಸವಿಲ್ಲದೇ, ಆದಾಯವಿಲ್ಲದೇ ಮನೆಯಲ್ಲಿ ಕುಳಿತಿದ್ದಾರೆ. ಪಿಂಚಣಿ ಕೂಡಾ ಬರದೇ ಜೀವನ ದುಸ್ತರವಾಗಿದೆ. ಇವರಿಗೊಂದು ಕೆಲಸ ಸಿಕ್ಕಿದರೆ ಅನುಕೂಲವಾಗುವುದು. ಅಧಿಕಾರಿಗಳೇ, ಅಲಸ್ಯ ಬಿಡಿ. ನಿಮ್ಮ ಕರ್ತವ್ಯ ನಿರ್ವಹಿಸಿ. ಈ ಕುಟುಂಬಕ್ಕೆ ನಿಮ್ಮ ವ್ಯಾಪ್ತಿಯಲ್ಲಾಗುವ ಸಹಾಯ ಮಾಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!