ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

Published : Nov 25, 2020, 03:31 PM ISTUpdated : Nov 25, 2020, 04:31 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. 

ಬೆಂಗಳೂರು (ನ. 25): ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಪಿಂಚಣಿ ಬರದೇ ಜೀವನ ನಡೆಸುವುದು ಕಷ್ಟವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. 

ಮೂವರೂ ಕೂಡಾ ಪದವಿಯನ್ನು ಮುಗಿಸಿದ್ದಾರೆ. ಕೆಲಸವಿಲ್ಲದೇ, ಆದಾಯವಿಲ್ಲದೇ ಮನೆಯಲ್ಲಿ ಕುಳಿತಿದ್ದಾರೆ. ಪಿಂಚಣಿ ಕೂಡಾ ಬರದೇ ಜೀವನ ದುಸ್ತರವಾಗಿದೆ. ಇವರಿಗೊಂದು ಕೆಲಸ ಸಿಕ್ಕಿದರೆ ಅನುಕೂಲವಾಗುವುದು. ಅಧಿಕಾರಿಗಳೇ, ಅಲಸ್ಯ ಬಿಡಿ. ನಿಮ್ಮ ಕರ್ತವ್ಯ ನಿರ್ವಹಿಸಿ. ಈ ಕುಟುಂಬಕ್ಕೆ ನಿಮ್ಮ ವ್ಯಾಪ್ತಿಯಲ್ಲಾಗುವ ಸಹಾಯ ಮಾಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!