ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

Suvarna News   | Asianet News
Published : Nov 25, 2020, 03:31 PM ISTUpdated : Nov 25, 2020, 04:31 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. 

ಬೆಂಗಳೂರು (ನ. 25): ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಪಿಂಚಣಿ ಬರದೇ ಜೀವನ ನಡೆಸುವುದು ಕಷ್ಟವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. 

ಮೂವರೂ ಕೂಡಾ ಪದವಿಯನ್ನು ಮುಗಿಸಿದ್ದಾರೆ. ಕೆಲಸವಿಲ್ಲದೇ, ಆದಾಯವಿಲ್ಲದೇ ಮನೆಯಲ್ಲಿ ಕುಳಿತಿದ್ದಾರೆ. ಪಿಂಚಣಿ ಕೂಡಾ ಬರದೇ ಜೀವನ ದುಸ್ತರವಾಗಿದೆ. ಇವರಿಗೊಂದು ಕೆಲಸ ಸಿಕ್ಕಿದರೆ ಅನುಕೂಲವಾಗುವುದು. ಅಧಿಕಾರಿಗಳೇ, ಅಲಸ್ಯ ಬಿಡಿ. ನಿಮ್ಮ ಕರ್ತವ್ಯ ನಿರ್ವಹಿಸಿ. ಈ ಕುಟುಂಬಕ್ಕೆ ನಿಮ್ಮ ವ್ಯಾಪ್ತಿಯಲ್ಲಾಗುವ ಸಹಾಯ ಮಾಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!