ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

ಮೂವರು ಮಕ್ಕಳು ಅಂಧರು, ಪಿಂಚಣಿ ಇಲ್ಲ, ಕೆಲಸವೂ ಇಲ್ಲ; ಅಧಿಕಾರಿಗಳೇ ಇನ್ನಾದ್ರೂ ಕಣ್ಣು ಬಿಡಿ

Suvarna News   | Asianet News
Published : Nov 25, 2020, 03:31 PM ISTUpdated : Nov 25, 2020, 04:31 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. 

ಬೆಂಗಳೂರು (ನ. 25): ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾ. ಚಿನ್ನಂಪಲ್ಲಿ ಗ್ರಾಮದ ಈ ಕುಟುಂಬಕ್ಕೆ ಅಂಧತ್ವವೇ ಶಾಪವಾಗಿದೆ. ಈ ಮಕ್ಕಳು ಪದವಿಯನ್ನೂ ಪೂರೈಸಿದ್ದಾರೆ. ಸರ್ಕಾರದಿಂದ ಬರುತ್ತಿದ್ದ ಪಿಂಚಣಿಯಲ್ಲಿ ಹಾಗೋ ಹೀಗೋ ಜೀವನ ನಡೆಸುತ್ತಿದ್ದರು. ಕಳೆದ 4 ತಿಂಗಳಿಂದ ಪಿಂಚಣಿ ಬರದೇ ಜೀವನ ನಡೆಸುವುದು ಕಷ್ಟವಾಗಿದೆ. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. 

ಮೂವರೂ ಕೂಡಾ ಪದವಿಯನ್ನು ಮುಗಿಸಿದ್ದಾರೆ. ಕೆಲಸವಿಲ್ಲದೇ, ಆದಾಯವಿಲ್ಲದೇ ಮನೆಯಲ್ಲಿ ಕುಳಿತಿದ್ದಾರೆ. ಪಿಂಚಣಿ ಕೂಡಾ ಬರದೇ ಜೀವನ ದುಸ್ತರವಾಗಿದೆ. ಇವರಿಗೊಂದು ಕೆಲಸ ಸಿಕ್ಕಿದರೆ ಅನುಕೂಲವಾಗುವುದು. ಅಧಿಕಾರಿಗಳೇ, ಅಲಸ್ಯ ಬಿಡಿ. ನಿಮ್ಮ ಕರ್ತವ್ಯ ನಿರ್ವಹಿಸಿ. ಈ ಕುಟುಂಬಕ್ಕೆ ನಿಮ್ಮ ವ್ಯಾಪ್ತಿಯಲ್ಲಾಗುವ ಸಹಾಯ ಮಾಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!