ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

Published : Jun 08, 2020, 02:57 PM IST

ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ, ವರದನಾಯಕ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಯಾವತ್ತೂ ಚಿರುಗೆ ಹೃದಯ ಸಂಬಂಧಿ ರೋಗಗಳು ಕಾಣಿಸಿಕೊಂಡಿದ್ದೇ ಇಲ್ಲ. ಇಷ್ಟು ಸಣ್ಣ ವಯಸ್ಸಿಗೆ ಹೃದಯಾಘಾತ ಕಾಡಿದ್ಯಾಕೆ? ಯಾಕ್ಹೀಗೆ ದಿಢೀರನೇ ಹೃದಯಾಘಾತವಾಗುತ್ತೆ? ಇವೆಲ್ಲದರ ಬಗ್ಗೆ ಹೃದಯತಜ್ಞೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

ಬೆಂಗಳೂರು (ಜೂ. 08): ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ, ವರದನಾಯಕ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಯಾವತ್ತೂ ಚಿರುಗೆ ಹೃದಯ ಸಂಬಂಧಿ ರೋಗಗಳು ಕಾಣಿಸಿಕೊಂಡಿದ್ದೇ ಇಲ್ಲ. ಇಷ್ಟು ಸಣ್ಣ ವಯಸ್ಸಿಗೆ ಹೃದಯಾಘಾತ ಕಾಡಿದ್ಯಾಕೆ? ಯಾಕ್ಹೀಗೆ ದಿಢೀರನೇ ಹೃದಯಾಘಾತವಾಗುತ್ತೆ? ಇವೆಲ್ಲದರ ಬಗ್ಗೆ ಹೃದಯತಜ್ಞೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಇದು ನಿಜಾನಾ ಸುಳ್ಳಾ?ನಾವು ಜೊತೆಗೇ ಬೆಳೆದದ್ದು, ಅದೆಲ್ಲಾ?'

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!