ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

Published : Jun 08, 2020, 02:57 PM IST

ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ, ವರದನಾಯಕ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಯಾವತ್ತೂ ಚಿರುಗೆ ಹೃದಯ ಸಂಬಂಧಿ ರೋಗಗಳು ಕಾಣಿಸಿಕೊಂಡಿದ್ದೇ ಇಲ್ಲ. ಇಷ್ಟು ಸಣ್ಣ ವಯಸ್ಸಿಗೆ ಹೃದಯಾಘಾತ ಕಾಡಿದ್ಯಾಕೆ? ಯಾಕ್ಹೀಗೆ ದಿಢೀರನೇ ಹೃದಯಾಘಾತವಾಗುತ್ತೆ? ಇವೆಲ್ಲದರ ಬಗ್ಗೆ ಹೃದಯತಜ್ಞೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

ಬೆಂಗಳೂರು (ಜೂ. 08): ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ, ವರದನಾಯಕ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಯಾವತ್ತೂ ಚಿರುಗೆ ಹೃದಯ ಸಂಬಂಧಿ ರೋಗಗಳು ಕಾಣಿಸಿಕೊಂಡಿದ್ದೇ ಇಲ್ಲ. ಇಷ್ಟು ಸಣ್ಣ ವಯಸ್ಸಿಗೆ ಹೃದಯಾಘಾತ ಕಾಡಿದ್ಯಾಕೆ? ಯಾಕ್ಹೀಗೆ ದಿಢೀರನೇ ಹೃದಯಾಘಾತವಾಗುತ್ತೆ? ಇವೆಲ್ಲದರ ಬಗ್ಗೆ ಹೃದಯತಜ್ಞೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಇದು ನಿಜಾನಾ ಸುಳ್ಳಾ?ನಾವು ಜೊತೆಗೇ ಬೆಳೆದದ್ದು, ಅದೆಲ್ಲಾ?'

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!