ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

Published : Jun 08, 2020, 02:57 PM IST

ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ, ವರದನಾಯಕ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಯಾವತ್ತೂ ಚಿರುಗೆ ಹೃದಯ ಸಂಬಂಧಿ ರೋಗಗಳು ಕಾಣಿಸಿಕೊಂಡಿದ್ದೇ ಇಲ್ಲ. ಇಷ್ಟು ಸಣ್ಣ ವಯಸ್ಸಿಗೆ ಹೃದಯಾಘಾತ ಕಾಡಿದ್ಯಾಕೆ? ಯಾಕ್ಹೀಗೆ ದಿಢೀರನೇ ಹೃದಯಾಘಾತವಾಗುತ್ತೆ? ಇವೆಲ್ಲದರ ಬಗ್ಗೆ ಹೃದಯತಜ್ಞೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 
 

ಬೆಂಗಳೂರು (ಜೂ. 08): ಸ್ಯಾಂಡಲ್‌ವುಡ್ ನಟ, 'ಗಂಡೆದೆ' ವೀರ, ವರದನಾಯಕ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿರುವುದು ಯಾರೂ ಸಹಿಸಲಾರದ ವಿಚಾರ. ಚಿರು ಇನ್ನಿಲ್ಲ ಎಂಬುದನ್ನೂ ಈಗಲೂ ನಂಬಲಾರದ ಸ್ಥಿತಿ. ಅವರ ಕುಟುಂಬದವರ, ಪತ್ನಿ ಆಕ್ರಂದನ ಕರುಳು ಕಿತ್ತು ಬರುವಂತಿದೆ. ಯಾವತ್ತೂ ಚಿರುಗೆ ಹೃದಯ ಸಂಬಂಧಿ ರೋಗಗಳು ಕಾಣಿಸಿಕೊಂಡಿದ್ದೇ ಇಲ್ಲ. ಇಷ್ಟು ಸಣ್ಣ ವಯಸ್ಸಿಗೆ ಹೃದಯಾಘಾತ ಕಾಡಿದ್ಯಾಕೆ? ಯಾಕ್ಹೀಗೆ ದಿಢೀರನೇ ಹೃದಯಾಘಾತವಾಗುತ್ತೆ? ಇವೆಲ್ಲದರ ಬಗ್ಗೆ ಹೃದಯತಜ್ಞೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಇದು ನಿಜಾನಾ ಸುಳ್ಳಾ?ನಾವು ಜೊತೆಗೇ ಬೆಳೆದದ್ದು, ಅದೆಲ್ಲಾ?'

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!