ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಕ್ವಾರಂಟೈನ್ ಸೇರಿದ ಪೊಲೀಸರು!

ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಕ್ವಾರಂಟೈನ್ ಸೇರಿದ ಪೊಲೀಸರು!

Suvarna News   | Asianet News
Published : May 25, 2020, 01:53 PM ISTUpdated : May 25, 2020, 02:17 PM IST

ಗ್ರಾಮವೊಂದರಲ್ಲಿ ಕೆಲವು ವ್ಯಕ್ತಿಗಳು ಜೂಜಾಡುತ್ತಿರುವ ಖಚಿತ ಮಾಹಿತಿ ತಿಳಿದು ದಾಳಿ ನಡೆಸಿ 12 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಚಿಟಗುಪ್ಪ ಠಾಣೆಯ CPI ಇಬ್ಬರು PSI ಸೇರಿದಂತೆ 15 ಮಂದಿ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಶಿರಗುಪ್ಪ(ಮೇ.25): ಕೊರೋನಾ ಸೋಂಕಿತನಿದ್ದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇದೀಗ ಪೊಲೀಸರು ಕ್ವಾರಂಟೈನ್‌ಗೆ ಒಳಗಾಗಿರುವ ಘಟನೆ ಶಿರಗುಪ್ಪಾದಲ್ಲಿ ನಡೆದಿದೆ.

ಗ್ರಾಮವೊಂದರಲ್ಲಿ ಕೆಲವು ವ್ಯಕ್ತಿಗಳು ಜೂಜಾಡುತ್ತಿರುವ ಖಚಿತ ಮಾಹಿತಿ ತಿಳಿದು ದಾಳಿ ನಡೆಸಿ 12 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಚಿಟಗುಪ್ಪ ಠಾಣೆಯ CPI ಇಬ್ಬರು PSI ಸೇರಿದಂತೆ 15 ಮಂದಿ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಪೊಲೀಸ್ ದಾಳಿಯ ವೇಳೆ ಕೊರೋನಾ ಸೋಂಕಿತ ಎಸ್ಕೇಪ್ ಆಗಿದ್ದ. ಟ್ರಾವೆಲ್ ಹಿಸ್ಟರಿಯಲ್ಲಿ ಸೋಂಕಿತ ಇಸ್ಪೀಟ್ ಆಡಿದ್ದು ಪತ್ತೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!