ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಕ್ವಾರಂಟೈನ್ ಸೇರಿದ ಪೊಲೀಸರು!

ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಕ್ವಾರಂಟೈನ್ ಸೇರಿದ ಪೊಲೀಸರು!

Published : May 25, 2020, 01:53 PM ISTUpdated : May 25, 2020, 02:17 PM IST

ಗ್ರಾಮವೊಂದರಲ್ಲಿ ಕೆಲವು ವ್ಯಕ್ತಿಗಳು ಜೂಜಾಡುತ್ತಿರುವ ಖಚಿತ ಮಾಹಿತಿ ತಿಳಿದು ದಾಳಿ ನಡೆಸಿ 12 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಚಿಟಗುಪ್ಪ ಠಾಣೆಯ CPI ಇಬ್ಬರು PSI ಸೇರಿದಂತೆ 15 ಮಂದಿ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಶಿರಗುಪ್ಪ(ಮೇ.25): ಕೊರೋನಾ ಸೋಂಕಿತನಿದ್ದ ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇದೀಗ ಪೊಲೀಸರು ಕ್ವಾರಂಟೈನ್‌ಗೆ ಒಳಗಾಗಿರುವ ಘಟನೆ ಶಿರಗುಪ್ಪಾದಲ್ಲಿ ನಡೆದಿದೆ.

ಗ್ರಾಮವೊಂದರಲ್ಲಿ ಕೆಲವು ವ್ಯಕ್ತಿಗಳು ಜೂಜಾಡುತ್ತಿರುವ ಖಚಿತ ಮಾಹಿತಿ ತಿಳಿದು ದಾಳಿ ನಡೆಸಿ 12 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಚಿಟಗುಪ್ಪ ಠಾಣೆಯ CPI ಇಬ್ಬರು PSI ಸೇರಿದಂತೆ 15 ಮಂದಿ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಪೊಲೀಸ್ ದಾಳಿಯ ವೇಳೆ ಕೊರೋನಾ ಸೋಂಕಿತ ಎಸ್ಕೇಪ್ ಆಗಿದ್ದ. ಟ್ರಾವೆಲ್ ಹಿಸ್ಟರಿಯಲ್ಲಿ ಸೋಂಕಿತ ಇಸ್ಪೀಟ್ ಆಡಿದ್ದು ಪತ್ತೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!