ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

Published : Sep 25, 2021, 03:02 PM ISTUpdated : Sep 25, 2021, 06:25 PM IST

- ಚಿತ್ರದುರ್ಗ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಇಲ್ಲ!

- ಉದ್ಘಾಟನೆಗೂ ಮುನ್ನವೇ ವಾಹನ ಓಡಾಟಕ್ಕೆ ಮುಕ್ತ

- ಮಾಹಿತಿ ಫಲಕಗಳಿಲ್ಲದೇ ವಾಹನ ಸವಾರರ ಪರದಾಟ
 

ಚಿತ್ರದುರ್ಗ (ಸೆ. 25): ಹೊರವಲಯದಲ್ಲಿ ನಿರ್ಮಾಣವಾಗಿರುವ ರಿಂಗ್ ರೋಡ್ ಖ್ಯಾತಿಯ ಎರಡನೇ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದ್ದೂ, ಉದ್ಘಾಟನಾ ಭಾಗ್ಯ ಮಾತ್ರ  ಈವರೆಗೆ ಸಿಕ್ಕಿಲ್ಲ. ಈ ರಸ್ತೆ ಬೆಂಗಳೂರಿನಿಂದ ದಾವಣಗೆರೆ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರು ಹಾಗು ಹೂವು, ಹಣ್ಣು ತರಕಾರಿಯನ್ನು ವೇಗವಾಗಿ ರವಾನಿಸಲು ಸಹಕಾರಿಯಾಗಲಿದೆ. 

ಆದರೂ ಬೃಹತ್ ವಾಹನಗಳು ಸೇರಿದಂತೆ ಇತರೆ ವಾಹನಗಳು ಈ ರಸ್ತೆಯಲ್ಲಿ  ಓಡಾಡುತ್ತಿವೆ. ಅಲ್ಲದೇ  ರಸ್ತೆಯ ಇಕ್ಕೆಲಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿಲ್ಲ, ಯಾವ ರಸ್ತೆ ಎಲ್ಲಿಗೆ ಲಿಂಕ್ ಆಗುತ್ತೆ ಎಂಬ ಮಾಹಿತಿ‌ಯನ್ನು ಹಾಕಿಲ್ಲ. ಜನರು ಸೂಚನೆಯಿಲ್ಲದೇ ಪರದಾಡುವಂತಾಗಿದೆ. ಹೀಗಾಗಿ ಅವಘಡಗಳ ಭೀತಿ ಶುರುವಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!