ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

Suvarna News   | Asianet News
Published : Sep 25, 2021, 03:02 PM ISTUpdated : Sep 25, 2021, 06:25 PM IST

- ಚಿತ್ರದುರ್ಗ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಇಲ್ಲ!

- ಉದ್ಘಾಟನೆಗೂ ಮುನ್ನವೇ ವಾಹನ ಓಡಾಟಕ್ಕೆ ಮುಕ್ತ

- ಮಾಹಿತಿ ಫಲಕಗಳಿಲ್ಲದೇ ವಾಹನ ಸವಾರರ ಪರದಾಟ
 

ಚಿತ್ರದುರ್ಗ (ಸೆ. 25): ಹೊರವಲಯದಲ್ಲಿ ನಿರ್ಮಾಣವಾಗಿರುವ ರಿಂಗ್ ರೋಡ್ ಖ್ಯಾತಿಯ ಎರಡನೇ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದ್ದೂ, ಉದ್ಘಾಟನಾ ಭಾಗ್ಯ ಮಾತ್ರ  ಈವರೆಗೆ ಸಿಕ್ಕಿಲ್ಲ. ಈ ರಸ್ತೆ ಬೆಂಗಳೂರಿನಿಂದ ದಾವಣಗೆರೆ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರು ಹಾಗು ಹೂವು, ಹಣ್ಣು ತರಕಾರಿಯನ್ನು ವೇಗವಾಗಿ ರವಾನಿಸಲು ಸಹಕಾರಿಯಾಗಲಿದೆ. 

ಆದರೂ ಬೃಹತ್ ವಾಹನಗಳು ಸೇರಿದಂತೆ ಇತರೆ ವಾಹನಗಳು ಈ ರಸ್ತೆಯಲ್ಲಿ  ಓಡಾಡುತ್ತಿವೆ. ಅಲ್ಲದೇ  ರಸ್ತೆಯ ಇಕ್ಕೆಲಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿಲ್ಲ, ಯಾವ ರಸ್ತೆ ಎಲ್ಲಿಗೆ ಲಿಂಕ್ ಆಗುತ್ತೆ ಎಂಬ ಮಾಹಿತಿ‌ಯನ್ನು ಹಾಕಿಲ್ಲ. ಜನರು ಸೂಚನೆಯಿಲ್ಲದೇ ಪರದಾಡುವಂತಾಗಿದೆ. ಹೀಗಾಗಿ ಅವಘಡಗಳ ಭೀತಿ ಶುರುವಾಗಿದೆ. 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!