ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

Suvarna News   | Asianet News
Published : Sep 25, 2021, 03:02 PM ISTUpdated : Sep 25, 2021, 06:25 PM IST

- ಚಿತ್ರದುರ್ಗ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಇಲ್ಲ!

- ಉದ್ಘಾಟನೆಗೂ ಮುನ್ನವೇ ವಾಹನ ಓಡಾಟಕ್ಕೆ ಮುಕ್ತ

- ಮಾಹಿತಿ ಫಲಕಗಳಿಲ್ಲದೇ ವಾಹನ ಸವಾರರ ಪರದಾಟ
 

ಚಿತ್ರದುರ್ಗ (ಸೆ. 25): ಹೊರವಲಯದಲ್ಲಿ ನಿರ್ಮಾಣವಾಗಿರುವ ರಿಂಗ್ ರೋಡ್ ಖ್ಯಾತಿಯ ಎರಡನೇ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದ್ದೂ, ಉದ್ಘಾಟನಾ ಭಾಗ್ಯ ಮಾತ್ರ  ಈವರೆಗೆ ಸಿಕ್ಕಿಲ್ಲ. ಈ ರಸ್ತೆ ಬೆಂಗಳೂರಿನಿಂದ ದಾವಣಗೆರೆ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರು ಹಾಗು ಹೂವು, ಹಣ್ಣು ತರಕಾರಿಯನ್ನು ವೇಗವಾಗಿ ರವಾನಿಸಲು ಸಹಕಾರಿಯಾಗಲಿದೆ. 

ಆದರೂ ಬೃಹತ್ ವಾಹನಗಳು ಸೇರಿದಂತೆ ಇತರೆ ವಾಹನಗಳು ಈ ರಸ್ತೆಯಲ್ಲಿ  ಓಡಾಡುತ್ತಿವೆ. ಅಲ್ಲದೇ  ರಸ್ತೆಯ ಇಕ್ಕೆಲಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿಲ್ಲ, ಯಾವ ರಸ್ತೆ ಎಲ್ಲಿಗೆ ಲಿಂಕ್ ಆಗುತ್ತೆ ಎಂಬ ಮಾಹಿತಿ‌ಯನ್ನು ಹಾಕಿಲ್ಲ. ಜನರು ಸೂಚನೆಯಿಲ್ಲದೇ ಪರದಾಡುವಂತಾಗಿದೆ. ಹೀಗಾಗಿ ಅವಘಡಗಳ ಭೀತಿ ಶುರುವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!