ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

ಹೈವೇ ಉದ್ಘಾಟನೆಗೆ ಮೀನಮೇಷ, ವಾಹನಗಳ ಓಡಾಟದಿಂದ ಹೆಚ್ಚಾಗಿದೆ ಅಪಘಾತಗಳ ಭಯ!

Suvarna News   | Asianet News
Published : Sep 25, 2021, 03:02 PM ISTUpdated : Sep 25, 2021, 06:25 PM IST

- ಚಿತ್ರದುರ್ಗ: ಕಾಮಗಾರಿ ಪೂರ್ಣಗೊಂಡರೂ ಉದ್ಘಾಟನೆ ಇಲ್ಲ!

- ಉದ್ಘಾಟನೆಗೂ ಮುನ್ನವೇ ವಾಹನ ಓಡಾಟಕ್ಕೆ ಮುಕ್ತ

- ಮಾಹಿತಿ ಫಲಕಗಳಿಲ್ಲದೇ ವಾಹನ ಸವಾರರ ಪರದಾಟ
 

ಚಿತ್ರದುರ್ಗ (ಸೆ. 25): ಹೊರವಲಯದಲ್ಲಿ ನಿರ್ಮಾಣವಾಗಿರುವ ರಿಂಗ್ ರೋಡ್ ಖ್ಯಾತಿಯ ಎರಡನೇ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದ್ದೂ, ಉದ್ಘಾಟನಾ ಭಾಗ್ಯ ಮಾತ್ರ  ಈವರೆಗೆ ಸಿಕ್ಕಿಲ್ಲ. ಈ ರಸ್ತೆ ಬೆಂಗಳೂರಿನಿಂದ ದಾವಣಗೆರೆ ಹಾಗೂ ಮಂಗಳೂರಿಗೆ ತೆರಳುವ ಪ್ರಯಾಣಿಕರು ಹಾಗು ಹೂವು, ಹಣ್ಣು ತರಕಾರಿಯನ್ನು ವೇಗವಾಗಿ ರವಾನಿಸಲು ಸಹಕಾರಿಯಾಗಲಿದೆ. 

ಆದರೂ ಬೃಹತ್ ವಾಹನಗಳು ಸೇರಿದಂತೆ ಇತರೆ ವಾಹನಗಳು ಈ ರಸ್ತೆಯಲ್ಲಿ  ಓಡಾಡುತ್ತಿವೆ. ಅಲ್ಲದೇ  ರಸ್ತೆಯ ಇಕ್ಕೆಲಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿಲ್ಲ, ಯಾವ ರಸ್ತೆ ಎಲ್ಲಿಗೆ ಲಿಂಕ್ ಆಗುತ್ತೆ ಎಂಬ ಮಾಹಿತಿ‌ಯನ್ನು ಹಾಕಿಲ್ಲ. ಜನರು ಸೂಚನೆಯಿಲ್ಲದೇ ಪರದಾಡುವಂತಾಗಿದೆ. ಹೀಗಾಗಿ ಅವಘಡಗಳ ಭೀತಿ ಶುರುವಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!