Anti Conversion Bill: ಮತಾಂತರ ನಿಷೇಧಿಸಬೇಕು- ಬೇಡವೆಂದು ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

Anti Conversion Bill: ಮತಾಂತರ ನಿಷೇಧಿಸಬೇಕು- ಬೇಡವೆಂದು ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

Suvarna News   | Asianet News
Published : Dec 12, 2021, 10:44 AM IST

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ (Anti-Conversion Bill) ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕ್ರೈಸ್ತ ನಿಯೋಗ ಸಿಎಂ ಬೊಮ್ಮಾಯಿಯವರನ್ನು (CM Bommai)  ಭೇಟಿ ಮಾಡಿ ಚರ್ಚೆ ನಡೆಸಿದೆ. 

ಬೆಂಗಳೂರು (ಡಿ. 12): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ (Anti-Conversion Bill) ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕ್ರೈಸ್ತ ನಿಯೋಗ ಸಿಎಂ ಬೊಮ್ಮಾಯಿಯವರನ್ನು (CM Bommai)  ಭೇಟಿ ಮಾಡಿ ಚರ್ಚೆ ನಡೆಸಿದೆ. ಕ್ರೈಸ್ತರ ಸಮಸ್ಯೆ, ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚಿಸಿದ್ದಾರೆ. 

ಮತಾಂತರ ನಿಷೇಧಿಸದಿದ್ರೆ ರಾಜ್ಯವ್ಯಾಪಿ ಹೋರಾಟ ಮಾಡಲಿದ್ದೇವೆ. ಮತಾಂತರ ನಿಷೇಧ ಕಾಯ್ದೆ ತರಲು ಸರ್ಕಾರ ಮೀನಮೇಷ ಎಣಿಸಬಾರದು. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತನ್ನಿ' ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ರಾಜ್ಯ ಸರ್ಕಾರವು ಬೆಳಗಾವಿಯ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡಿಸಲು ಮುಂದಾದರೆ ನಾವು ಸಂಪೂರ್ಣ ವಿರೋಧಿಸುತ್ತೇವೆ. ಈ ವಿಚಾರವನ್ನು ವಿಶ್ವವೇ ಗಮನಿಸುತ್ತಿದ್ದು, ಕರ್ನಾಟಕದಲ್ಲಿ ಈ ರೀತಿ ನಡೆಯುತ್ತಿದೆಯಲ್ಲ ಎಂದು ಜನ ಜಿಗುಪ್ಸೆಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more