ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

Published : Jan 05, 2020, 06:41 PM IST

ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಪ್ರಪ್ರಂಚದ ಅತಿ ಎತ್ತರದ ಏಸು ಪ್ರತಿಮೆ ಸ್ಥಾಪನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್‌ ಯಡಿಯೂರಪ್ಪ ಅವರನ್ನು ಕ್ರೈಸ್ತ ಧರ್ಮಗುರುಗಳ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿದೆ. 

ಬೆಂಗಳೂರು, [ಜ.05]: ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. 

ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರುಗಳ ನಿಯೋಗ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಗೆ ನಿವಾಸಕ್ಕೆ ಭೇಟಿ ನೀಡಿ ಸಿಎಂ ಯಡಿಯೂರಪ್ಪ ಜತೆ  ಸುದೀರ್ಘವಾಗಿ ಚರ್ಚೆ ನಡೆಸಿದರು. 

ವಿವಾದಿತ ಕಪಾಲ ಬೆಟ್ಟದಲ್ಲಿ ಸಿಸಿ ಕ್ಯಾಮೆರಾ ಅಳ​ವ​ಡಿ​ಕೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!