ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

Published : Jan 05, 2020, 06:41 PM IST

ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಪ್ರಪ್ರಂಚದ ಅತಿ ಎತ್ತರದ ಏಸು ಪ್ರತಿಮೆ ಸ್ಥಾಪನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್‌ ಯಡಿಯೂರಪ್ಪ ಅವರನ್ನು ಕ್ರೈಸ್ತ ಧರ್ಮಗುರುಗಳ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿದೆ. 

ಬೆಂಗಳೂರು, [ಜ.05]: ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. 

ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರುಗಳ ನಿಯೋಗ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಗೆ ನಿವಾಸಕ್ಕೆ ಭೇಟಿ ನೀಡಿ ಸಿಎಂ ಯಡಿಯೂರಪ್ಪ ಜತೆ  ಸುದೀರ್ಘವಾಗಿ ಚರ್ಚೆ ನಡೆಸಿದರು. 

ವಿವಾದಿತ ಕಪಾಲ ಬೆಟ್ಟದಲ್ಲಿ ಸಿಸಿ ಕ್ಯಾಮೆರಾ ಅಳ​ವ​ಡಿ​ಕೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!