ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

Published : Jan 05, 2020, 06:41 PM IST

ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಪ್ರಪ್ರಂಚದ ಅತಿ ಎತ್ತರದ ಏಸು ಪ್ರತಿಮೆ ಸ್ಥಾಪನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್‌ ಯಡಿಯೂರಪ್ಪ ಅವರನ್ನು ಕ್ರೈಸ್ತ ಧರ್ಮಗುರುಗಳ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿದೆ. 

ಬೆಂಗಳೂರು, [ಜ.05]: ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. 

ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರುಗಳ ನಿಯೋಗ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಗೆ ನಿವಾಸಕ್ಕೆ ಭೇಟಿ ನೀಡಿ ಸಿಎಂ ಯಡಿಯೂರಪ್ಪ ಜತೆ  ಸುದೀರ್ಘವಾಗಿ ಚರ್ಚೆ ನಡೆಸಿದರು. 

ವಿವಾದಿತ ಕಪಾಲ ಬೆಟ್ಟದಲ್ಲಿ ಸಿಸಿ ಕ್ಯಾಮೆರಾ ಅಳ​ವ​ಡಿ​ಕೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!