ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

ಡಿಕೆಶಿ ಶಿಲಾನ್ಯಾಸ ನೆರವೇರಿಸಿದ್ದ ಏಸು ಪ್ರತಿಮೆ ವಿವಾದ: ಸಿಎಂ ಭೇಟಿಯಾದ ಕ್ರೈಸ್ತ ನಿಯೋಗ

Published : Jan 05, 2020, 06:41 PM IST

ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. ಪ್ರಪ್ರಂಚದ ಅತಿ ಎತ್ತರದ ಏಸು ಪ್ರತಿಮೆ ಸ್ಥಾಪನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್‌ ಯಡಿಯೂರಪ್ಪ ಅವರನ್ನು ಕ್ರೈಸ್ತ ಧರ್ಮಗುರುಗಳ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿದೆ. 

ಬೆಂಗಳೂರು, [ಜ.05]: ರಾಮನಗರ ಜಿಲ್ಲೆಯ ಕನಕಪುರ ಕಪಾಲ ಬೆಟ್ಟದಲ್ಲಿ  ಏಸು ಪ್ರತಿಮೆ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಂಡಿದೆ. ಅಡಿ ಎತ್ತರದ ಏಸುಪ್ರತಿಮೆ ನಿರ್ಮಾಣಕ್ಕಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ್ದರು. 

ರಾಮನಗರ ಯೇಸು ಪ್ರತಿಮೆ ನಿರ್ಮಾಣ ಸ್ಥಗಿತ ಕಾರಣ ಬಹಿರಂಗ

ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಧರ್ಮಗುರುಗಳ ನಿಯೋಗ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿಗೆ ನಿವಾಸಕ್ಕೆ ಭೇಟಿ ನೀಡಿ ಸಿಎಂ ಯಡಿಯೂರಪ್ಪ ಜತೆ  ಸುದೀರ್ಘವಾಗಿ ಚರ್ಚೆ ನಡೆಸಿದರು. 

ವಿವಾದಿತ ಕಪಾಲ ಬೆಟ್ಟದಲ್ಲಿ ಸಿಸಿ ಕ್ಯಾಮೆರಾ ಅಳ​ವ​ಡಿ​ಕೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ