ಪ್ರಕರಣದ ನೇತೃತ್ವ ವಹಿಸಿರುವ ಪರಶು ಕ್ರಿಶ್ಚಿಯನ್ ಮಿಷನರಿ ಏಜೆಂಟ್‌: ಮುರುಘಾ ಶ್ರೀ ಆಪ್ತ ಆರೋಪ

ಪ್ರಕರಣದ ನೇತೃತ್ವ ವಹಿಸಿರುವ ಪರಶು ಕ್ರಿಶ್ಚಿಯನ್ ಮಿಷನರಿ ಏಜೆಂಟ್‌: ಮುರುಘಾ ಶ್ರೀ ಆಪ್ತ ಆರೋಪ

Published : Sep 02, 2022, 02:46 PM IST

 ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ  ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನವಾಗಿದೆ. ಇನ್ನು ಶ್ರೀಗಳ ಬಂಧನದ ಬಗ್ಗೆ ಅವರ ಆಪ್ತರಾದ ಜಿತೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು/ಚಿತ್ರದುರ್ಗ, (ಸೆಪ್ಟೆಂಬರ್.02): ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ  ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನವಾಗಿದೆ. 

ಮುರುಘಾ ಶ್ರೀ ಬಂಧನ: JDS, BJP, Congress ಎಚ್ಚರಿಕೆ ಹೆಜ್ಜೆ, ಮೌನ ಮುರಿದ ಸಿದ್ದು

ಇನ್ನು ಶ್ರೀಗಳ ಬಂಧನದ ಬಗ್ಗೆ ಅವರ ಆಪ್ತರಾದ ಜಿತೇಂದ್ರ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣದ ನೇತೃತ್ವ ವಹಿಸಿರುವ ಪರಶು ಕ್ರಿಶ್ಚಿಯನ್ ಮಿಷನರಿ ಏಜೆಂಟ್‌ ಅಂತೆ. ಧಾರ್ಮಿಕ ಕ್ಷೇತ್ರಗಳನ್ನು ಹಾಳು ಮಾಡಲು ಮುಂದೆಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!