Weekend Curfew : ವೀಕೆಂಡ್ ಕರ್ಫ್ಯೂ ನಡುವೆಯೇ ಉಡುಪಿ ಕೃಷ್ಣಮಠದಲ್ಲಿ ಚೂರ್ಣೋತ್ಸವ

Weekend Curfew : ವೀಕೆಂಡ್ ಕರ್ಫ್ಯೂ ನಡುವೆಯೇ ಉಡುಪಿ ಕೃಷ್ಣಮಠದಲ್ಲಿ ಚೂರ್ಣೋತ್ಸವ

Suvarna News   | Asianet News
Published : Jan 15, 2022, 09:20 PM IST

ಪ್ರತಿ ಸಂಕ್ರಾತಿಯಂದು ನಡೆಯುವ ಚೂರ್ಣೋತ್ಸವ
ವೀಕೆಂಡ್ ಕರ್ಫ್ಯೂ ನಡುವೆಯೇ ಕೃಷ್ಣಮಠದಲ್ಲಿ ನಡೆದ ಸಂಭ್ರಮ
ಸರಳವಾಗಿ ನಡೆದ ಚೂರ್ಣೋತ್ಸವ ಕಾರ್ಯಕ್ರಮ
 

ಬೆಂಗಳೂರು (ಜ. 15): ವೀಕೆಂಡ್ ಕರ್ಫ್ಯೂ ನಡುವೆಯೂ ಉಡುಪಿಯ (Udupi) ಕೃಷ್ಣಮಠದಲ್ಲಿ (Krishna Mutt) ಪ್ರತಿ ಸಂಕ್ರಾಂತಿಯಂದು ನಡೆಯುವ ಚೂರ್ಣೋತ್ಸವ (Churnotsava)ಜಾತ್ರೆ ಬಹಳ ಸರಳವಾಗಿ ನೆರವೇರಿತು. ಬಹಳ ಸಂಭ್ರಮದಲ್ಲಿ ಪ್ರತಿ ವರ್ಷ ಈ ಜಾತ್ರೆ ನಡೆಯುತ್ತಿತ್ತಾದರೂ, ವೀಕೆಂಡ್ ಕರ್ಫ್ಯೂ ಕಾರಣದಿಂದಾಗಿ ಈ ಬಾರಿ ಬಹಳ ಸರಳವಾಗಿ ನಡೆದಿದೆ.ಸುಮಾರು 30 ನಿಮಿಷಗಳ ಕಾಲ ಕೃಷ್ಣಮಠದಲ್ಲಿ ಕಾರ್ಯಕ್ರಮ ನಡೆದಿದ್ದು, ಕೇವಲ ಸಾಂಪ್ರದಾಯಿಕ ಆಚರಣೆಗಳನ್ನು ಮಾತ್ರವೇ ಈ ಬಾರಿ ಮಾಡಲಾಯಿತು.

Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು
ಕೊರೋನಾ ನಿಯಮಗಳ ಹಿನ್ನೆಲೆಯಲ್ಲಿ ಸರಳವಾಗಿ ಜಾತ್ರೆ ನಡೆಯಿತು. ಸರಳ ಆಚರಣೆ ನಡುವೆಯೂ ಸಹ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಪ್ರಸಂಗಗಳು ನಡೆದವು. ರಥ ಎಳೆಯುವಾಗ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ. ಕಳೆದ 800 ವರ್ಷಗಳಿಂದ ಯಾವೆಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಕೃಷ್ಣಮಠ ಪಾಲಿಸಿಕೊಂಡು ಬಂದಿದೆಯೋ ಅಂಥ ರಿವಾಜುಗಳನ್ನು ಮಾತ್ರವೇ ಈ ಬಾರಿ ನಡೆಸಲಾಯಿತು. ಸಾಮಾನ್ಯವಾಗಿ 10 ರಿಂದ 20 ಸಾವಿರ ಜನರು ಈ ಜಾತ್ರೆಗೆ ಸೇರುತ್ತಿದ್ದರು. ಆದರೆ, ಜಿಲ್ಲಾಧಿಕಾರಿಯ ಸೂಚನೆ ಅನ್ವಯ ಈ ಬಾರಿ ಅತೀ ಕಡಿಮೆ ಜನರ ನಡುವೆ ಚೂರ್ಣೋತ್ಸವ ನಡೆಸಲಾಗಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more