ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ: ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಮಾಹಿತಿ

ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ: ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಮಾಹಿತಿ

Published : Sep 19, 2022, 10:12 AM IST

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣವನ್ನು ಬಗೆದಷ್ಟು ಹೊರ ಬರ್ತಿದೆ.

ಬೆಂಗಳೂರು, (ಸೆಪ್ಟೆಂಬರ್.19): ಮಾಜಿ ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತಷ್ಟು ತನಿಖೆ ಕೈಗೊಂಡಿದ್ದಾರೆ. ಎಡಿಜಿಪಿ ಶರತ್ ಚಂದ್ರ ನೇತೃತ್ವದ ತಂಡದಿಂದ ತನಿಖೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಹಳೆ ನೇಮಕಾತಿ ಕಡತಗಳನ್ನ ಕಲೆ ಹಾಕುತ್ತಿದೆ.

3 ಅಲ್ಲ, ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ನೇಮಕ ಅಕ್ರಮ: ಹಾಲಿ, ಮಾಜಿ ಅಧಿಕಾರಿಗಳಿಗೆ ಬಂಧನ ಭೀತಿ..!

ಶಿಕ್ಷಕರ ನೇಮಕಾತಿ ಅಧಿಸೂಚನೆ, ಸೆಲೆಕ್ಷನ್ ಲಿಸ್ಟ್, ಅಭ್ಯರ್ಥಿಗಳು ಪಡೆದ ಅಂಕಗಳು, ಮೆರಿಟ್ ಲಿಸ್ಟ್, ಇಲಾಖೆ ನಿಗದಿಪಡಿಸಿದ ಅಂಕಗಳ ವಿವರಗಳನ್ನು ಸಂಗ್ರಹ ಮಾಡಿದೆ. ಇನ್ನು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more