ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ: ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಮಾಹಿತಿ

ಸಿದ್ದರಾಮಯ್ಯ ಕಾಲದಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ: ವಿಚಾರಣೆ ವೇಳೆ ಹೊರಬಿತ್ತು ಸ್ಪೋಟಕ ಮಾಹಿತಿ

Published : Sep 19, 2022, 10:12 AM IST

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣವನ್ನು ಬಗೆದಷ್ಟು ಹೊರ ಬರ್ತಿದೆ.

ಬೆಂಗಳೂರು, (ಸೆಪ್ಟೆಂಬರ್.19): ಮಾಜಿ ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತಷ್ಟು ತನಿಖೆ ಕೈಗೊಂಡಿದ್ದಾರೆ. ಎಡಿಜಿಪಿ ಶರತ್ ಚಂದ್ರ ನೇತೃತ್ವದ ತಂಡದಿಂದ ತನಿಖೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಹಳೆ ನೇಮಕಾತಿ ಕಡತಗಳನ್ನ ಕಲೆ ಹಾಕುತ್ತಿದೆ.

3 ಅಲ್ಲ, ಎಲ್ಲ ಜಿಲ್ಲೆಗಳಲ್ಲೂ ಶಿಕ್ಷಕರ ನೇಮಕ ಅಕ್ರಮ: ಹಾಲಿ, ಮಾಜಿ ಅಧಿಕಾರಿಗಳಿಗೆ ಬಂಧನ ಭೀತಿ..!

ಶಿಕ್ಷಕರ ನೇಮಕಾತಿ ಅಧಿಸೂಚನೆ, ಸೆಲೆಕ್ಷನ್ ಲಿಸ್ಟ್, ಅಭ್ಯರ್ಥಿಗಳು ಪಡೆದ ಅಂಕಗಳು, ಮೆರಿಟ್ ಲಿಸ್ಟ್, ಇಲಾಖೆ ನಿಗದಿಪಡಿಸಿದ ಅಂಕಗಳ ವಿವರಗಳನ್ನು ಸಂಗ್ರಹ ಮಾಡಿದೆ. ಇನ್ನು ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more