PSI ನೇಮಕಾತಿ ಹಗರಣದ ಸಮಗ್ರ, ನಿಷ್ಪಕ್ಷಪಾತ ತನಿಖೆಗೆ CID ಗೆ ಆದೇಶ: ಸಿಎಂ ಬೊಮ್ಮಾಯಿ

PSI ನೇಮಕಾತಿ ಹಗರಣದ ಸಮಗ್ರ, ನಿಷ್ಪಕ್ಷಪಾತ ತನಿಖೆಗೆ CID ಗೆ ಆದೇಶ: ಸಿಎಂ ಬೊಮ್ಮಾಯಿ

Published : Apr 18, 2022, 02:51 PM IST

PSI ನೇಮಕಾತಿಯಲ್ಲಿ (PSI Recruitment Scam) ಅಕ್ರಮದ ಸಮಗ್ರ ತನಿಖೆಗೆ ಸಿಐಡಿಗೆ (CID) ಆದೇಶಿಸಿದ್ದೇವೆ. ತನಿಖೆಗೆ ಮುಕ್ತ ಸ್ವಾತಂತ್ರ ನೀಡಿದ್ದೇವೆ. ತಪ್ಪಿತಸ್ಥರು ಯಾರೇ ಇರಲಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಆದೇಶಿಸಿದ್ದೇವೆ. ಬೇರೆ ಸರ್ಕಾರ ಇದ್ದಿದ್ದರೆ ಹಗರಣ ಮುಚ್ಚಿ ಹಾಕಲು ಯತ್ನಿಸುತ್ತಿತ್ತು. ನಾವು ಅದಕ್ಕೆ ಅವಕಾಶ ಕೊಟ್ಟಿಲ್ಲ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದರು. 

ಬೆಂಗಳೂರು (ಏ. 18): PSI ನೇಮಕಾತಿಯಲ್ಲಿ (PSI Recruitment Scam) ಅಕ್ರಮದ ಸಮಗ್ರ ತನಿಖೆಗೆ ಸಿಐಡಿಗೆ (CID) ಆದೇಶಿಸಿದ್ದೇವೆ. ತನಿಖೆಗೆ ಮುಕ್ತ ಸ್ವಾತಂತ್ರ ನೀಡಿದ್ದೇವೆ. ತಪ್ಪಿತಸ್ಥರು ಯಾರೇ ಇರಲಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಆದೇಶಿಸಿದ್ದೇವೆ. ಬೇರೆ ಸರ್ಕಾರ ಇದ್ದಿದ್ದರೆ ಹಗರಣ ಮುಚ್ಚಿ ಹಾಕಲು ಯತ್ನಿಸುತ್ತಿತ್ತು. ನಾವು ಅದಕ್ಕೆ ಅವಕಾಶ ಕೊಟ್ಟಿಲ್ಲ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದರು. 

ಪಿಎಸ್‌ಐ ನೇಮಕಾತಿ ಹಗರಣ (PSI Exam Scam) ಹೊಸ ತಿರುವುದು ಪಡೆದುಕೊಂಡಿದೆ. ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಗರಣದಲ್ಲಿ ಬಿಜೆಪಿ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ದಿವ್ಯಾ ಹಾಗರಗಿ (Divya Hagaragi) ಹೆಸರು ತಳಕು ಹಾಕಿಕೊಂಡಿದೆ.

ಈಗಾಗಲೇ ಪಿಎಸ್‌ಐ ಪರೀಕ್ಷೆ ಬರೆದ ನಾಲ್ವರು ಪರೀಕ್ಷಾರ್ಥಿಗಳು, ಸದರಿ ಪರೀಕ್ಷೆಯ ಕೋಣೆ ಮೇಲ್ವಿಚಾರಣೆ ನಡೆಸಿರುವ ಮೂವರು ಇನ್ವಿಜಿಲೇಟರ್ಸ್‌ ಸೇರಿದಂತೆ ಕಲಬುರಗಿಯ 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು ಇದೀಗ ಆಡಳಿತಾರೂಢ ಬಿಜೆಪಿ ಪಕ್ಷದ ಪ್ರಭಾವಿ ಮುಖಂಡರಾ​ದ ದಿವ್ಯಾ ಹಾಗರಗಿ ವಿಚಾರಣೆಗೆ ಮುಂದಾಗಿದ್ದಾರೆ. ಈಗಾಗಲೇ ದಿವ್ಯಾ ಪತಿ ರಾಜೇಶ್‌ರನ್ನು ವಶಕ್ಕೆ ಪಡೆಯಲಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?