Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Suvarna News   | Asianet News
Published : Jan 16, 2022, 02:32 PM IST

ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. 

ಮಂಗಳೂರು (ಜ. 16): ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. ಕೊರಗಜ್ಜ, ಕೊರಗ ಸಮುದಾಯದ ನಾಯಕ ಮಾತ್ರ ಎನ್ನುವುದು ಎಡಪಂಥೀಯರ ವಾದ. ಮುನೀರ್ ಕಾಟಿಪಳ್ಯ, ಕಮ್ಯುನಿಸ್ಟ್ ಯುವ ಘಟಕ ಡಿವೈಎಫ್‌ಐ ರಾಜ್ಯಾಧ್ಯಕ್ಷ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ವಿಎಚ್‌ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more