Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Suvarna News   | Asianet News
Published : Jan 16, 2022, 02:32 PM IST

ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. 

ಮಂಗಳೂರು (ಜ. 16): ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. ಕೊರಗಜ್ಜ, ಕೊರಗ ಸಮುದಾಯದ ನಾಯಕ ಮಾತ್ರ ಎನ್ನುವುದು ಎಡಪಂಥೀಯರ ವಾದ. ಮುನೀರ್ ಕಾಟಿಪಳ್ಯ, ಕಮ್ಯುನಿಸ್ಟ್ ಯುವ ಘಟಕ ಡಿವೈಎಫ್‌ಐ ರಾಜ್ಯಾಧ್ಯಕ್ಷ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ವಿಎಚ್‌ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more