Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Mangaluru: ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ಸಂಘರ್ಷ

Suvarna News   | Asianet News
Published : Jan 16, 2022, 02:32 PM IST

ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. 

ಮಂಗಳೂರು (ಜ. 16): ಕರಾವಳಿಯಲ್ಲಿ (Coastal) ಕೊರಗಜ್ಜ (Koragajja) ಹೆಸರಲ್ಲಿ ಸಂಘರ್ಷ ಜೋರಾಗಿದೆ. ದೈವ ಕೊರಗಜ್ಜನ ಹೆಸರಿನಲ್ಲಿ ಸಂಘ ಪರಿವಾರ VS ಕಮ್ಯುನಿಸ್ಟ್ ನಡುವೆ ಚರ್ಚೆ ಜೋರಾಗಿದೆ. ಕೊರಗಜ್ಜ, ಕೊರಗ ಸಮುದಾಯದ ನಾಯಕ ಮಾತ್ರ ಎನ್ನುವುದು ಎಡಪಂಥೀಯರ ವಾದ. ಮುನೀರ್ ಕಾಟಿಪಳ್ಯ, ಕಮ್ಯುನಿಸ್ಟ್ ಯುವ ಘಟಕ ಡಿವೈಎಫ್‌ಐ ರಾಜ್ಯಾಧ್ಯಕ್ಷ ಹಾಕಿರುವ ಪೋಸ್ಟ್ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ವಿಎಚ್‌ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more